Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಕೈ’ ಪಾಳಯದಲ್ಲಿ ನೆಮ್ಮದಿಯ ನಿಟ್ಟುಸಿರು: ರೆಡ್ಡಿ ರಾಜೀನಾಮೆ ವಾಪಸ್

    Source: HOSADIGANTHA

    06 Jun 2026, 01:23 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಮಲಿಂಗಾರೆಡ್ಡಿ ರಾಜೀನಾಮೆ ಬೆಳವಣಿಗೆಗೆ ಕೊನೆಗೂ ತೆರೆ ಬಿದ್ದಿದೆ. ಪಕ್ಷದ ಹಿರಿಯ ನಾಯಕರ ಜೊತೆ ನಡೆದ ಸತತ ಮಾತುಕತೆಗಳ ಬಳಿಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದು, ಸರ್ಕಾರ ಮತ್ತು ಪಕ್ಷದೊಂದಿಗೆ ಮುಂದುವರಿಯಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ. ಸಮಾಧಾನದ ಸೂತ್ರ ಯಶಸ್ವಿ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಹಿನ್ನೆಲೆ ಉಂಟಾಗಿದ್ದ ಅಸಮಾಧಾನ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. […] The post ‘ಕೈ’ ಪಾಳಯದಲ್ಲಿ ನೆಮ್ಮದಿಯ ನಿಟ್ಟುಸಿರು: ರೆಡ್ಡಿ ರಾಜೀನಾಮೆ ವಾಪಸ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಜಿಲ್ಲಾ ಉಸ್ತುವಾರಿಗಳ ನೇಮಕ
    Next Article
    The Natural Gas Found In Andaman

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment