Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

    Source: just kannada

    06 Jun 2026, 10:11 AM
    21 hours ago

    ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ನಿನ್ನೆಯಷ್ಟೆ ಇಲಾಖೆ ಅಧಿಕಾರಿಗಳ ಸಭೆ ಮಾಡಿದ್ದೇನೆ ಸಮಯ ಬಹಳ ಕಡಿಮೆ ಇದೆ.  ಎರಡೇ ವರ್ಷ ಇರೋದು . ಕಾಲಮಿತಿಯಲ್ಲಿ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ.  ಈ ಇಲಾಖೆಯಲ್ಲಿ ಕೃಷ್ಣಭೈರೇಗೌಡ ಒಳ್ಳೇ ಕೆಲಸ ಮಾಡಿದ್ದಾರೆ. ಉತ್ತಮ ಬದಲಾವಣೆ ಮಾಡಿದ್ದಾರೆ ಅದನ್ನು […] The post ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್
    Next Article
    ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment