Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

    Source: Guaranteenws

    07 Jun 2026, 09:36 AM
    6 hours ago

    ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ನಿವಾಸದ ಪಕ್ಕದಲ್ಲೇ ವಾಮಾಚಾರ ನಡೆದಿರುವ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಹಿಂಭಾಗದ ರಸ್ತೆಯ ಮಧ್ಯದಲ್ಲಿ ಅಪರಿಚಿತರು ಕೋಳಿ ಬಲಿ ನೀಡಿ, ರಕ್ತದಿಂದ ವೃತ್ತ ರಚಿಸಿದ್ದಾರೆ. ನಿಂಬೆಹಣ್ಣುಗಳನ್ನಿಟ್ಟು ಮಾಟ-ಮಂತ್ರದ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿದೆ. ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದ ರಸ್ತೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಿಎಂ ನಿವಾಸಕ್ಕೆ ಕೇವಲ 200 ಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ಮಧ್ಯರಾತ್ರಿ ಅಥವಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಧಾನಸೌಧದಲ್ಲಿ ಸಿಎಂ, ಕನಕಪುರದಲ್ಲಿ ಮನೆ ಮಗ! ಅಭಿಮಾನಿಗಳ ಮುಂದೆ ಕಣ್ಣೀರಿಟ್ಟ ಸಿಎಂ ಡಿಕೆಶಿ
    Next Article
    ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment