Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ಆಕ್ರಮ ಚುಟುವಟಿಕೆಗಳಿಗೆ ಕಡಿವಾಣ ಹಾಕಿ:ಆಲೂರು ನಿಂಗರಾಜ್

    Source: Dinamana

    09 Jun 2026, 02:42 PM
    10 hours ago

    ದಾವಣಗೆರೆ : ಕರ್ನಾಟಕದಲ್ಲಿ ರೌಡಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು,ಪ್ರತಿ ಪೊಲೀಸ್ ಠಾಣೆ ಮಟ್ಟದಲ್ಲಿ ‘ರೌಡಿ ನಿಗ್ರಹದಳಗಳನ್ನು ರಚಿಸಲಾಗಿದೆ. ಇದರಿಂದ ಧಂದೆಕೋರರಿಗೆ ಮತ್ತಷ್ಟು ಬಲ ನೀಡಿದ್ದಂತಾಗಲಿದೆ ಎಂದು ತಾಪಂ ಮಾಜಿ ಸದಸ್ಯ  , ದಾವಣಗೆರೆ ಜಿಲ್ಲಾ ಬಿಜೆಪಿ ಮುಖಂಡ ಆಲೂರು ನಿಂಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಮರೆಮಾಚುವ ಪ್ರಯತ್ನವೇ ಈ ಕ್ರಮ ಎಂದು ಆರೋಪಿಸಿದ್ದಾರೆ. ಹೊಸ ವ್ಯವಸ್ಥೆ ಗಳನ್ನು ರೂಪಿಸುವ ಬದಲು, ಈಗಿರುವ ಕಾನೂನು ಜಾರಿ ಸಂಸ್ಥೆಗಳನ್ನು ಇನ್ನಷ್ಟು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವೇಶ್ಯಾವಾಟಿಕೆ……
    Next Article
    ದಾವಣಗೆರೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment