Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಸಭಾ ಚುನಾವಣೆ: ನಾಮಪತ್ರಗಳು ಕ್ರಮಬದ್ಧ, ಅವಿರೋಧ ಆಯ್ಕೆ ನಿಶ್ಚಿತ

    Source: just kannada

    09 Jun 2026, 12:34 PM
    1 day ago

    ಬೆಂಗಳೂರು,ಜೂನ್,9,2026 (www.justkannada.in): ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸಲ್ಲಿಕೆಯಾಗಿರುವ ನಾಲ್ಕು ನಾಮಪತ್ರಗಳು ಕ್ರಮಬದ್ಧವಾಗಿದ್ದು,  ಯಾವುದೇ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಕಾರಣ  ನಾಲ್ಕು ಮಂದಿ ಅವಿರೋಧವಾಗಿ ಆಯ್ಕೆಯಾಗುವುದು ನಿಶ್ಚಿತವಾಗಿದೆ. ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿ ಕೆ. ಎಂ. ವಿಶಾಲಾಕ್ಷಿ ಅವರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ಎಲ್ಲಾ ನಾಲ್ಕೂ ಅಭ್ಯರ್ಥಿಗಳ ನಾಮಪತ್ರಗಳು  ಕ್ರಮಬದ್ಧವಾಗಿವೆ ಎಂದು ಧೃಡೀಕರಿಸಿ, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಂಖ್ಯಾಬಲದ ಆಧಾರದ ಮೇಲೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಕಾಂಗ್ರೆಸ್ […] The post ರಾಜ್ಯಸಭಾ ಚುನಾವಣೆ: ನಾಮಪತ್ರಗಳು ಕ್ರಮಬದ್ಧ, ಅವಿರೋಧ ಆಯ್ಕೆ ನಿಶ್ಚಿತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಚಿವ ಸ್ಥಾನದ ಬಗ್ಗೆ ಮಾಜಿ ಸಚಿವ ಮಧು ಬಂಗಾರಪ್ಪ ಏನಂದ್ರು ? 
    Next Article
    ಶಿವಮೊಗ್ಗ : ಮರದ ಕೊಂಬೆಗಳನ್ನು ಕತ್ತರಿಸುವ ವೇಳೆ ವಿದ್ಯುತ್​ ಸ್ಪರ್ಶಿಸಿ ಕ್ರಿಕೆಟ್ ​ ಆಟಗಾರ ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment