Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಗಡುವು

    Source: just kannada

    10 Jun 2026, 01:21 PM
    10 hours ago

    ಬೆಂಗಳೂರು,ಜೂನ್,10,2026 (www.justkannada.in):  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ (ಕೆಐಎಡಿಬಿ) ಮೂಲಕ ನಡೆಯುವ ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯವರೆಗಿನ ಪ್ರತಿಯೊಂದು ಪ್ರಕ್ರಿಯೆಯೂ ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಇದರಿಂದ ರೈತರು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ. ಈ ಸಂಬಂಧದ ಕೆಲಸಗಳನ್ನು ಮುಂದಿನ ನೂರು ದಿನಗಳಲ್ಲಿ ಮುಗಿಸಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ಖನಿಜ ಭವನದಲ್ಲಿ ಬುಧವಾರ ತಮ್ಮ ಇಲಾಖೆಯ […] The post ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಗಡುವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೆರಿಟಸ್ ಕಪ್ ರೇಸಿಂಗ್: ಆರವ್‌ ಗೆ ಚಾಂಪಿಯನ್ ಪಟ್ಟ, ಬೆಂಗಳೂರಿನ ಜಿದಾನ್ ಅನೀಸ್‌ ರನ್ನರ್-ಅಪ್
    Next Article
    ಮೈಸೂರು:  ಫ್ಯಾಕ್ಟರಿಯಲ್ಲೇ ಡೆತ್ ನೊಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆಗೆ ಶರಣು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment