Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ದಿನೇಶ್ ಗೂಳಿಗೌಡ

    Source: Nudikarnataka

    11 Jun 2026, 01:34 PM
    19 hours ago

    -ಯೋಜನೆ ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲವೆಂದು ಸ್ಪಷ್ಟನೆ -ಅರ್ಹ ಮಹಿಳಾ ಫಲಾನುಭವಿಗಳಿಗೆ ಯಾವುದೇ ನಷ್ಟವಿಲ್ಲ  -ದುರುಪಯೋಗ ತಡೆದು ಅರ್ಹರಿಗೆ ತಲುಪಿಸುವ ಉದ್ದೇಶ -​ಲಕ್ಷಾಂತರ ಮೃತ ಯಜಮಾನಿಯರ ಖಾತೆಗೆ ಹಣ ಸಂದಾಯ ​- ವಿಪಕ್ಷಗಳಿಂದ ರಾಜಕೀಯ ಪ್ರೇರಿತ ಟೀಕೆ, ಅಪಪ್ರಚಾರ ​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ […] The post ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ದಿನೇಶ್ ಗೂಳಿಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
     ಸಹಜ ಕೃಷಿ ಕುರಿತು ತರಬೇತಿ ಕಾರ್ಯಗಾರ 
    Next Article
    ಮೇಲುಕೋಟೆ ದೇವಸ್ಥಾನದ ಹುಂಡಿ ಕಳವು ಪ್ರಕರಣ : ಅರ್ಚಕ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment