Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಸ್ಟೇಷನ್ ಬೇಲ್’ ನೀಡಲು ಲಂಚ ಪಡೆಯುತ್ತಿದ್ದ ಎಎಸ್ಐ ಲೋಕಾಯುಕ್ತ ಬಲೆಗೆ

    Source: Nudikarnataka

    11 Jun 2026, 11:35 AM
    21 hours ago

    ಮಳವಳ್ಳಿ :ಆರೋಪಿಯೊಬ್ಬನನ್ನು ‘ಸ್ಟೇಷನ್ ಬೇಲ್’ ಮೇಲೆ ಬಿಡುಗಡೆ ಮಾಡಲು ₹10 ಸಾವಿರ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆ ಸಹಾಯಕ ಸಬ್‌ಇನ್‌ಸ್ಪೆ-ಕ್ಟರ್ (ಎಎಸ್‌ಐ) ಶಿವಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಮೀನು ವ್ಯಾಜ್ಯದಲ್ಲಿ ಮಳವಳ್ಳಿ ತಾಲ್ಲೂಕಿನ ಗಟ್ಟಿಕೊಪ್ಪಲು ಗ್ರಾಮದ ರಾಜೇಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಠಾಣೆಯಲ್ಲೇ ಜಾಮೀನು ನೀಡುವ ಮೂಲಕ ಪ್ರಕರಣ ಇತ್ಯರ್ಥಗೊಳಿಸುತ್ತೇವೆ ಎಂದು ಎಎಸ್‌ಐ ಶಿವಕುಮಾರ್ ಕರೆ ಮಾಡಿ ರಾಜೇಗೌಡ ಅವರಿಗೆ ಆಮಿಷ ಒಡ್ಡಿದ್ದರು. ಕರೆಯನ್ನು ರೆಕಾರ್ಡ್ ಮಾಡಿದ್ದ ರಾಜೇಗೌಡ ಲೋಕಾಯುಕ್ತ ಪೊಲೀಸರಿಗೆ ಸಾಕ್ಷ್ಯ ಒದಗಿಸಿ […] The post ‘ಸ್ಟೇಷನ್ ಬೇಲ್’ ನೀಡಲು ಲಂಚ ಪಡೆಯುತ್ತಿದ್ದ ಎಎಸ್ಐ ಲೋಕಾಯುಕ್ತ ಬಲೆಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೇಲುಕೋಟೆ ದೇವಸ್ಥಾನದ ಹುಂಡಿ ಕಳವು ಪ್ರಕರಣ : ಅರ್ಚಕ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್
    Next Article
    ರೋಗಮುಕ್ತ ಸಮಾಜಕ್ಕಾಗಿ ಘನತ್ಯಾಜ್ಯದ ಸಮರ್ಪಕ ವಿಲೇವಾರಿ ಅಗತ್ಯ : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment