Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೋಗಮುಕ್ತ ಸಮಾಜಕ್ಕಾಗಿ ಘನತ್ಯಾಜ್ಯದ ಸಮರ್ಪಕ ವಿಲೇವಾರಿ ಅಗತ್ಯ : ಜಿಲ್ಲಾಧಿಕಾರಿ

    Source: Nudikarnataka

    11 Jun 2026, 08:35 AM
    1 day ago

    ಮಂಡ್ಯ : ರಾಜ್ಯಾದ್ಯಂತ ಸರ್ಕಾರವು ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅನ್ನು ಅನುಷ್ಠಾನಗೊಳಿಸಿದ್ದು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದರಿಂದ ಸ್ವಚ್ಛ ಹಾಗೂ ಸುಂದರ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ನಗರ ಸ್ಥಳೀಯ ಸಂಸ್ಧೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯಕರ ವಾತಾವರಣ ಮತ್ತು ರೋಗಮುಕ್ತ ಸಮಾಜಕ್ಕಾಗಿ ಘನತ್ಯಾಜ್ಯದ ಸಮರ್ಪಕ ವಿಲೇವಾರಿ ಅತ್ಯಂತ […] The post ರೋಗಮುಕ್ತ ಸಮಾಜಕ್ಕಾಗಿ ಘನತ್ಯಾಜ್ಯದ ಸಮರ್ಪಕ ವಿಲೇವಾರಿ ಅಗತ್ಯ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಸ್ಟೇಷನ್ ಬೇಲ್’ ನೀಡಲು ಲಂಚ ಪಡೆಯುತ್ತಿದ್ದ ಎಎಸ್ಐ ಲೋಕಾಯುಕ್ತ ಬಲೆಗೆ
    Next Article
    ಕಚ್ಚಿದ ಎಂಜಲ ಸೇಬು……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment