Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕ ರಾಜ್ಯಸಭೆ ಚುನಾವಣೆ: ಖರ್ಗೆ, ಪವನ್ ಖೇರಾ ಸೇರಿ ನಾಲ್ವರು ಅವಿರೋಧ ಆಯ್ಕೆ

    Source: HOSADIGANTHA

    11 Jun 2026, 12:38 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ ಹಾಗೂ ಮನ್ಸೂರ್ ಅಲಿಖಾನ್ ಅವರು ಸಂಸತ್ತಿನ ಮೇಲ್ಮನೆಗೆ ಹೆಜ್ಜೆ ಇಟ್ಟರೆ, ಭಾರತೀಯ ಜನತಾ ಪಾರ್ಟಿ (BJP) ಇಂದ ಪ್ರೊ. ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೆಲುವಿನ ಬೆನ್ನಲ್ಲೇ ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಮತ್ತು ಪ್ರೊ. ನಾಗರಾಜ್‌ ಅವರು ಚುನಾವಣಾಧಿಕಾರಿಗಳಿಂದ ಅಧಿಕೃತ ಪ್ರಮಾಣ ಪತ್ರವನ್ನು […] The post ಕರ್ನಾಟಕ ರಾಜ್ಯಸಭೆ ಚುನಾವಣೆ: ಖರ್ಗೆ, ಪವನ್ ಖೇರಾ ಸೇರಿ ನಾಲ್ವರು ಅವಿರೋಧ ಆಯ್ಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಜಿಲ್ಲೆಯ 4 ತಾಲೂಕುಗಳಲ್ಲಿ ತಲಾ 16 ಲಕ್ಷ ರೂ. ವೆಚ್ಚದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ
    Next Article
    ಜಿಲ್ಲಾ ಆಡಳಿತಕ್ಕೆ ಹೊಸ ದಿಕ್ಕು: ಡಿಸಿ, ಸಿಇಒಗಳೊಂದಿಗೆ ಮೊದಲ ಸಮಾಲೋಚನೆಗೆ ಸಜ್ಜಾದ ಸಿಎಂ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment