Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇವಸ್ಥಾನದ ಹುಂಡಿ ಕಳವು ಪ್ರಕರಣ | ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕನ್ನಡ ಸೇನೆ ಪ್ರತಿಭಟನೆ

    Source: Nudikarnataka

    12 Jun 2026, 12:18 PM
    20 hours ago

    ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣದ ತನಿಖೆಯನ್ನು ಉನ್ನತಮಟ್ಟದ ತನಿಖಾ ದಳವನ್ನು ರಚಿಸಿ ತನಿಖೆ ನಡೆಸಬೇಕೆಂದು ಕನ್ನಡ ಸೇನೆ ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿಯೂ ಕಳವು ನಡೆದಿರುವುದರ ಬಗ್ಗೆ ಸ್ವತಃ ದೇವಾಲಯ ಕಾರ್ಯನಿರ್ವಹಕಾಧಿಕಾರಿಗಳು, ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ 5 ಜನರ ಮೇಲೆ ಎಫ್.ಐ.ಆ‌ರ್. ಕೂಡ ದಾಖಲಾಗಿದೆ. ಮೇಲುಕೋಟೆ ಚಲುವನಾರಾಯಣಸ್ವಾಮಿಯ ವಜ್ರಾಂಗಿಯ ಆಭರಣದ ಕಳ್ಳತನದ […] The post ದೇವಸ್ಥಾನದ ಹುಂಡಿ ಕಳವು ಪ್ರಕರಣ | ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕನ್ನಡ ಸೇನೆ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿರಿಯೂರು ನಗರಸಭೆ | ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ 
    Next Article
    JEE ಅಡ್ವಾನ್ಸ್‌ನಲ್ಲಿ ಸಾಧನೆ|ಗ್ರಾಮೀಣ ಪ್ರತಿಭೆಗಳ ಉನ್ನತ ಸಾಧನೆ ಹೆಮ್ಮೆಯ ಸಂಗತಿ:ಎಂ.ಡಿ.ಕೀರ್ತಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment