Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು

    Source: just kannada

    13 Jun 2026, 10:36 AM
    22 hours ago

    ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ ವೃದ್ಧ ರೈತರೊಬ್ಬರು ಚಪ್ಪಲಿಯಿಂದ ಹೊಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಪಟ್ಟಣ ಪ್ರಾಧಿಕಾರದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪ್ರಾಧಿಕಾರದ ಪ್ರಥಮ ದರ್ಜೆ ನೌಕರ ಅಂಕದ ಎಂಬುವವರಿಗೆ ರೈತ ಬಸಪ್ಪ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಬೆಳೆ ಪರಿಹಾರ ನೀಡಲು ವಿಳಂಬ ಮಾಡಿದ್ದಾರೆಂದು ರೈತ ಬಸಪ್ಪ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ನೌಕರ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಢಿದ […] The post ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ
    Next Article
    ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment