Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ತಂದ ಕಂಟಕ; ಪ್ರತ್ಯೇಕ ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಹೊಸಕೋಟೆಯಲ್ಲಿ ಐತಿಹಾಸಿಕ ಆಲದ ಮರ ನೆಲಸಮ

    Source: HOSADIGANTHA

    13 Jun 2026, 12:37 PM
    20 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಂದು ಶನಿವಾರ ಮುಂಜಾನೆ ವೈಟ್‌ಫೀಲ್ಡ್ ಮತ್ತು ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಮಗಳ ಕಣ್ಣೆದುರೇ ತಾಯಿಯೊಬ್ಬರು ಶಾಲಾ ಬಸ್‌ಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದರೆ, ಕೆಂಗೇರಿ ಬಳಿ ಅತಿ ವೇಗವಾಗಿ ಬಂದ ಕಾರೊಂದು ಪಲ್ಟಿಯಾಗಿ ಒಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಮೂವರು ಬೈಕ್ ಸವಾರರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಶಾಲಾ ಬಸ್ ಹರಿದು ಮಹಿಳೆ […] The post ಮಳೆ ತಂದ ಕಂಟಕ; ಪ್ರತ್ಯೇಕ ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಹೊಸಕೋಟೆಯಲ್ಲಿ ಐತಿಹಾಸಿಕ ಆಲದ ಮರ ನೆಲಸಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದ ಶೈಕ್ಷಣಿಕ ರಂಗದಲ್ಲಿ ಹೊಸ ಅಲೆ, ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ ಸ್ಥಾಪನೆ
    Next Article
    ಗುಡುಗು ಸಹಿತ ಭಾರೀ ಮಳೆ, ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ ಟೂರಿಸ್ಟ್ಸ್‌ನಿರ್ಬಂಧ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment