Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೂ ಪರಿಹಾರ ನೀಡದ್ದಕ್ಕೆ ಆಕ್ರೋಶ: ಕಚೇರಿಯಲ್ಲೇ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ!

    Source: HOSADIGANTHA

    14 Jun 2026, 09:57 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಳುಗಡೆ ಭೂಮಿಗೆ ವರ್ಷಗಳೇ ಕಳೆದರೂ ಸೂಕ್ತ ಪರಿಹಾರ ನೀಡದೆ ಸತಾಯಿಸುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ BTDA ಅಧಿಕಾರಿಗಳ ನಡೆಗೆ ಬೇಸತ್ತ ರೈತರೊಬ್ಬರು ಕಚೇರಿಯಲ್ಲೇ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನವನಗರದಲ್ಲಿ ನಡೆದಿದೆ. ಕಳೆದ ಹಲವು ವರ್ಷಗಳಿಂದ ಕಚೇರಿಗೆ ಅಲೆದಾಡಿ ಬೇಸತ್ತಿದ್ದ ರೈತನ ಆಕ್ರೋಶದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. 20 ವರ್ಷಗಳ ಕಾಯುವಿಕೆ: ಸಂತ್ರಸ್ತ ರೈತ ಬಸವರಾಜ್ ದೊಡ್ಡಮನಿ, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸುಮಾರು 4 […] The post ಭೂ ಪರಿಹಾರ ನೀಡದ್ದಕ್ಕೆ ಆಕ್ರೋಶ: ಕಚೇರಿಯಲ್ಲೇ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Jobs: ನಿಮಗೆ ಕೆಲಸ ಬೇಕಾ, ಮದುವೆ ಬೇಕಾ? ಈ ವಲಯಗಳಲ್ಲಿ ಮದುವೆಯಾದವರಗೆ ನೋ ಎಂಟ್ರಿ!
    Next Article
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment