Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಮಾನುಷ ರೀತಿ ಜಾನುವಾರು ಸಾಗಾಟ ಬಯಲಿಗೆಳೆದ ಬಜರಂಗದಳ: ಇಬ್ಬರು ವಶಕ್ಕೆ, ಓರ್ವ ಪರಾರಿ

    Source: HOSADIGANTHA

    17 Jun 2026, 05:48 AM
    12 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಶರ್ ಲಾರಿಯಲ್ಲಿ ಅಮಾನುಷವಾಗಿ ಹಾಗೂ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಕೃತ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ನೀಡಿದ‌ ಮಾಹಿತಿಯಂತೆ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಇಂದು ಬೆಳಗ್ಗೆ ನಡೆದಿದೆ. ಒಟ್ಟು 16 ಜಾನುವಾರುಗಳನ್ನು ಐಶರ್ ವಾಹನದಲ್ಲಿ ಸಾಗಾಟ ನಡೆಸಲಾಗುತ್ತಿತ್ತು.ಹಾಸನ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಈ ಲಾರಿಯನ್ನು ಗಮನಿಸಿದ ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು ನೆಕ್ಕಿಲಾಡಿಯಲ್ಲಿ ಗಸ್ತು […] The post ಅಮಾನುಷ ರೀತಿ ಜಾನುವಾರು ಸಾಗಾಟ ಬಯಲಿಗೆಳೆದ ಬಜರಂಗದಳ: ಇಬ್ಬರು ವಶಕ್ಕೆ, ಓರ್ವ ಪರಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅತಿಯಾದ ಕೆಲಸದ ಒತ್ತಡವಾಗ್ತಿದೆ! ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ ಬಿಎಲ್‌ಒಗಳ ಬೃಹತ್ ಪ್ರತಿಭಟನೆ
    Next Article
    ಆನೆ ಶಿಬಿರಗಳಿಗೆ ಹೊಸ ರೂಲ್ಸ್‌: ಪ್ರವಾಸಿಗರಿಗೆ 30 ಅಡಿ ಅಂತರ ಕಡ್ಡಾಯ, ಆನೆಗಳಿಗೆ ಆಹಾರ ಕೊಡುವಂತಿಲ್ಲ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment