Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ

    Source: Chitradurga news

    17 Jun 2026, 03:48 PM
    6 hours ago

    CHITRADURGA NEWS | 17 JUNE 2026 ಚಿತ್ರದುರ್ಗ: ಅಭಿವೃದ್ಧಿಯಲ್ಲಿ ಮಾದರಿಯಾಗಿರುವ ಚಳ್ಳಕೆರೆಯ ಸೌಮ್ಯ ಸ್ವಭಾವದ ಶಾಸಕ ಟಿ.ರಘುಮೂರ್ತಿ ಅವರ ಮೇಲೆ ಪಕ್ಕದ ಮೊಳಕಾಲ್ಮೂರು ಶಾಸಕರು ಲಘುವಾಗಿ ಮಾತನಾಡಿರುವುದು ಬೇಸರದ ಸಂಗತಿ ಎಂದು ಚಿತ್ರದುರ್ಗ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಅಸಮಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾದ ಬಸವರಾಜ್ ಗೆ ಸನ್ಮಾನ  ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಳ್ಳಕೆರೆಯಲ್ಲಿ ನೂರಾರು ಕೋಟಿ ರೂ. ಅನುದಾನ ತಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಡದಿ ರೆಸಾರ್ಟ್‌ನಲ್ಲಿ ಅಣಕು ಮತದಾನ ಶಿಬಿರ: ಸಿದ್ದರಾಮಯ್ಯ ಭಾಗಿ
    Next Article
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾದ ಬಸವರಾಜ್ ಗೆ ಸನ್ಮಾನ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment