Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಮ್ಮಾ ಎದೆ ಉರಿ ಎಂದು ಹೇಳುತ್ತಲೇ ಪ್ರಾಣ ಬಿಟ್ಟ ನಾಲ್ಕು ವರ್ಷದ ಬಾಲಕ!

    Source: HOSADIGANTHA

    17 Jun 2026, 09:47 AM
    12 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಮ್ಮಾ ಎದೆ ಉರಿ ಆಗ್ತಿದೆ ಎಂದು ಹೇಳುತ್ತಲೇ ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್‌ ಅವರ ಪುತ್ರ ವೈಷ್ಣವ್‌ ಮೃತ ಬಾಲಕ. ವೈಷ್ಣವ್‌ ಪೋಷಕರಿಗೆ ತನಗೆ ಎದೆ ಉರಿ ಆಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಪೋಷಕರು ಗ್ಯಾಸ್ಟ್ರಿಕ್‌ ಆಗಿರಬಹುದು ಎಂದು ಮನೆಮದ್ದು ಮಾಡಿದ್ದಾರೆ. ಆದರೆ ಸ್ವಲ್ಪ ಸಮಯದಲ್ಲಿ ಬಾಲಕನ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಪೋಷಕರು ಭಯದಿಂದ ತಕ್ಷಣವೇ […] The post ಅಮ್ಮಾ ಎದೆ ಉರಿ ಎಂದು ಹೇಳುತ್ತಲೇ ಪ್ರಾಣ ಬಿಟ್ಟ ನಾಲ್ಕು ವರ್ಷದ ಬಾಲಕ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ: ಹೇಳಿದ ಜಾಗಕ್ಕೆ ಬರಲಿಲ್ಲವೆಂದು ಆಟೋ ಚಾಲಕನ ಮೇಲೆ ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್!
    Next Article
    ಜೂ.20 ರಂದು ಕೆಎಸ್ ಒಯುನಲ್ಲಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment