Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರ: ಜಯದೇವ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಬೇಡ- ಡಾ.ದಿನೇಶ್ 

    Source: just kannada

    17 Jun 2026, 11:56 AM
    11 hours ago

    ಮೈಸೂರು,ಜೂನ್,17,2026 (www.justkannada.in):  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವಿಗೆ ವೈದ್ಯರಿಲ್ಲದಿರುವುದೇ ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ  ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ದಿನೇಶ್  ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಡಾ.ದಿನೇಶ್, ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರವಾದುದ್ದು. ಪ್ರತಿನಿತ್ಯ 600 ರಿಂದ 800 ಜನ ಹೊರ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. 100 ರಷ್ಟು ಜನ ಅಡ್ಮೆಂಟ್ ಆಗುತ್ತಾರೆ. ಈ ಪೈಕಿ ಬಹುತೇಕ ರೋಗಿಗಳು […] The post ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರ: ಜಯದೇವ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಬೇಡ- ಡಾ.ದಿನೇಶ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಜ್ಯದ ಜನರೇ ಅಲರ್ಟ್: ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
    Next Article
    ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಕಾಸರಗೋಡಿನ ಇಬ್ಬರ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment