Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪತ್ತೆಯಾಯ್ತು ಕೂಡಲಿ ಮಠಕ್ಕೆ ಸೇರಿದ ಕಳವಾದ ಕೋಟ್ಯಾಂತರ ರೂ. ಸೊತ್ತು!

    Source: HOSADIGANTHA

    18 Jun 2026, 03:27 PM
    16 hours ago

    ಹೊಸದಿಗಂತ ವರದಿ ಶಿವಮೊಗ್ಗ: ಬುಧವಾರ ಕಳುವಾಗಿದ್ದ ಕೂಡಲಿ ಆರ್ಯ ಅಕ್ಷೋಭ್ಯ ತೀರ್ಥ ಮಹಾ ಸಂಸ್ಥಾನಕ್ಕೆ ಸೇರಿದ್ದ ಬಂಗಾರದ ಪೂಜಾ ಸಾಮಗ್ರಿಗಳು ಪತ್ತೆಯಾಗಿವೆ. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿಯ ಮಾಲನ್ನು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಮಹಿಷಿಯ ಶ್ರೀ ಸತ್ಯಸಂಧ ತೀರ್ಥರ ಮೂಲ ಬೃಂದಾವನ ಸನ್ನಿಧಾನದಲ್ಲಿ ಕಳೆದ ಸೋಮವಾರದಿಂದ ಆರಾಧನಾ ಮಹೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೂಡಲಿ ಅಕ್ಷೋಭ್ಯ ತೀರ್ಥ ಮಠದ ಶ್ರೀ ರಘುವಿಜಯ ತೀರ್ಥ ಶ್ರೀಪಾದಂಗಳವರು ಭಾಗವಹಿಸಿ ಎಲ್ಲ ಧಾಮಿಕ ಕಲಾಪ […] The post ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪತ್ತೆಯಾಯ್ತು ಕೂಡಲಿ ಮಠಕ್ಕೆ ಸೇರಿದ ಕಳವಾದ ಕೋಟ್ಯಾಂತರ ರೂ. ಸೊತ್ತು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗಕ್ಕೆ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ವಾಪಸ್! ಟ್ವಿಸ್ಟ್​ ಕೊಟ್ಟ ಹೊಸ ಬೆಳವಣಿಗೆ
    Next Article
    ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ?: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹ*ತ್ಯೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment