Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ: ಕೆಎಸ್‌ಆರ್‌ಪಿ ಸಿಬ್ಬಂದಿ ಸಾ*ವು

    Source: HOSADIGANTHA

    19 Jun 2026, 01:21 PM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹೃದಯ ಸಂಬಂಧಿ ಸಮಸ್ಯೆಗಳ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಕೊರಟಗೆರೆಯಲ್ಲಿ ಕೆಎಸ್‌ಆರ್‌ಪಿ ಎಎಸ್‌ಐ ಒಬ್ಬರು ಎದೆನೋವಿನಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಎನ್.ಜಿ. ಪವಾರ್ (54) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಅಸ್ವಸ್ಥತೆ ಕೊರಟಗೆರೆಯ ಕೆಎಸ್‌ಆರ್‌ಪಿ ಬೆಟಾಲಿಯನ್ ಸಿಬ್ಬಂದಿ ಬ್ಯಾರಕ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಪವಾರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರ ಆರೋಗ್ಯ […] The post ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ: ಕೆಎಸ್‌ಆರ್‌ಪಿ ಸಿಬ್ಬಂದಿ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SNACKS | ಮನೆಯಲ್ಲಿ ಅಕ್ಕಿ, ಬೆಲ್ಲ ಇದೆಯೇ? ಹಾಗಾದ್ರೆ ಈ ಅದ್ಭುತ ಸ್ನ್ಯಾಕ್ಸ್ ಮಿಸ್ ಮಾಡ್ಬೇಡಿ!
    Next Article
    ಅಡ್ಡ ಮತದಾನ ಆರೋಪಕ್ಕೆ ಬಿಜೆಪಿ ಅಲರ್ಟ್: ವಿಜಯೇಂದ್ರ ಸೇರಿದಂತೆ ಹಲವರಿಗೆ ಸಮನ್ಸ್ ನೀಡಿದ ಹೈಕಮಾಂಡ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment