Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ದ್ರೋಹಿಗಳಿಗೆ ಕ್ಷಮೆ ಇಲ್ಲ ಎಂದು ಗುಡುಗಿದ ವಿಜಯೇಂದ್ರ

    Source: HOSADIGANTHA

    19 Jun 2026, 09:08 AM
    13 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ (Cross Voting) ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪಕ್ಷ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಮತ್ತು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಎಚ್ಚರಿಸಿದ್ದಾರೆ. ಆಘಾತ ತಂದ ಪರಿಷತ್ ಚುನಾವಣಾ ಫಲಿತಾಂಶ ಇತ್ತೀಚಿನ ಚುನಾವಣಾ ಫಲಿತಾಂಶ ಅತ್ಯಂತ ಆಘಾತಕಾರಿಯಾಗಿದೆ ಎಂದ ವಿಜಯೇಂದ್ರ, ಜೆಡಿಎಸ್‌ನಿಂದ ಆರೇಳು ಜನ ಹಾಗೂ ಬಿಜೆಪಿಯಿಂದ […] The post ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ದ್ರೋಹಿಗಳಿಗೆ ಕ್ಷಮೆ ಇಲ್ಲ ಎಂದು ಗುಡುಗಿದ ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Thailand
    Next Article
    ಬರಿದಾದ ಕಾವೇರಿ ಒಡಲು: ಬೆಂಗಳೂರು, ಮೈಸೂರಿಗೆ ಶುರುವಾಯ್ತಾ ಕುಡಿಯುವ ನೀರಿನ ಭೀತಿ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment