Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

    Source: Guaranteenws

    19 Jun 2026, 02:04 PM
    7 hours ago

    ಬೆಂಗಳೂರು (ಜೂನ್‌19): ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 5 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 2 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿವೆ. ಈ ಫಲಿತಾಂಶ ರಾಜ್ಯ ರಾಜಕೀಯದ ನಿರೀಕ್ಷೆಯಂತೆಯೇ ಹೊರಹೊಮ್ಮಿದರೂ, ಮತದಾನ ನಂತರದ ಬೆಳವಣಿಗೆಗಳು ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ಚುನಾವಣೆಯ ಪ್ರಮುಖ ಅಚ್ಚರಿಯ ಬೆಳವಣಿಗೆಯೆಂದರೆ, ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಶಾಸಕರಲ್ಲೇ ಅಡ್ಡಮತದಾನ  ನಡೆದಿದೆ. ಒಟ್ಟು 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ ಎಂಬ ಮಾಹಿತಿ ಹೊರಬಂದಿದ್ದು, ಇದರಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನ ವಿ.ವಿ ಪುರಂನಲ್ಲಿ ಅಕ್ರಮ ಪೂರ್ವ ಪ್ರಾಥಮಿಕ ಶಾಲೆಗೆ ಸರ್ಕಾರ ನೋಟಿಸ್ | Pre School | Bengaluru
    Next Article
    ಅಡ್ಡಮತದಾನ ಮಾಡಿದವರ ಪತ್ತೆಗೆ ಮುಂದಾದ ಮೈತ್ರಿ ಪಡೆ | Party Rounds |MLC Election |BJP, JDS MLAs Cross Voting

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment