Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.

    Source: just kannada

    19 Jun 2026, 05:12 PM
    14 hours ago

      ಬೆಂಗಳೂರು, ಜೂ.೧೯,೨೦೨೬:  ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. 2011ರ ಜನಗಣತಿ ಆಧಾರದ ಮೇಲೆ ಈಗ ಪೌರ ಕಾರ್ಮಿಕರ ನಿಯೋಜಿಸಲಾಗಿದೆ. ವಾಸ್ತವವಾಗಿ ಈಗಿರುವ ಅಂದಾಜು ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ರಾಜ್ಯದ 13 ನಗರ ಪಾಲಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದಿಷ್ಟು.. 15ನೇ ಹಣಕಾಸು ಅನುದಾನದಲ್ಲಿ ಈ ವರೆಗೂ ಖರ್ಚಾಗದೆ ಉಳಿದಿರುವ ಅನುದಾನವನ್ನು ಖರ್ಚು ಮಾಡಿ, ನಗರದ […] The post ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಟಕಗಳು ಸಮಾಜದ ಕೈಗನ್ನಡಿ : ಡಾ.ಬಸವಪ್ರಭು ಸ್ವಾಮೀಜಿ
    Next Article
     ಕೊಳ್ಳೇಗಾಲ: ಕಾರು ಸೇತುವೆಗೆ ಡಿಕ್ಕಿ, ನ್ಯಾಯಾಂಗ ಇಲಾಖೆಯ 2 ಸಿಬ್ಬಂದಿ ಸಾವು, 3 ಗಂಭೀರ ಗಾಯ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment