Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜವರಾಯನಾಗಿ ಬಂದ ಬಿಎಂಟಿಸಿ: ಒಂದೇ ಕುಟುಂಬದ ಮೂವರ ದಾರುಣ ಸಾ*ವು

    Source: HOSADIGANTHA

    19 Jun 2026, 03:29 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ದಂಪತಿ ಹಾಗೂ ಅವರ ಎರಡು ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ. ಮೃತರನ್ನು ಅರುಣ್ (35), ಅನುಷಾ (32) ಮತ್ತು ಹರ್ನಾ (2) ಎಂದು ಗುರುತಿಸಲಾಗಿದೆ. ದಂಪತಿಯ ಮತ್ತೊಬ್ಬ ಪುತ್ರಿ ಅನುಶಿಕಾ (5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ತೆಲ್ಲಹಳ್ಳಿ ಗ್ರಾಮದ […] The post ಜವರಾಯನಾಗಿ ಬಂದ ಬಿಎಂಟಿಸಿ: ಒಂದೇ ಕುಟುಂಬದ ಮೂವರ ದಾರುಣ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿಯಾಗಲಿದೆಯೇ?: ದರ ಹೆಚ್ಚಳಕ್ಕೆ ನಿಗಮಗಳ ಮನವಿ
    Next Article
    ಬಿಸಿಲಿನ ನಡುವೆಯೇ ವರುಣನ ಗುಡ್ ನ್ಯೂಸ್: ವಾರಪೂರ್ತಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಅಲರ್ಟ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment