Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸುಳ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಕೆರೆಯಲ್ಲಿ ಮುಳುಗಿ ಪುಟಾಣಿಗಳಿಬ್ಬರ ದಾರುಣ ಸಾ*ವು

    Source: HOSADIGANTHA

    20 Jun 2026, 04:42 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಎಂಬಲ್ಲಿ ಶನಿವಾರ ಸಂಜೆ ಅವಳಿ ಜವಳಿ ಪುಟಾಣಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಇಡೀ ಪ್ರದೇಶವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತ ಮಕ್ಕಳನ್ನು ವಸಂತ-ದಿವ್ಯ ದಂಪತಿಯ ಪುತ್ರರಾದ ಯಸ್ವಿನ್ ಮತ್ತು ಜಸ್ವಿನ್ (5) ಎಂದು ಗುರುತಿಸಲಾಗಿದೆ. ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಶಾಲೆಯಿಂದ ಮನೆಗೆ ಮರಳಿದ್ದ ಈ ಮಕ್ಕಳು, ಸಂಜೆ ವೇಳೆಯಲ್ಲಿ ಆಟವಾಡುತ್ತಾ ಕೆರೆಯ ಸಮೀಪಕ್ಕೆ ತೆರಳಿದ್ದು, ಈ […] The post ಸುಳ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಕೆರೆಯಲ್ಲಿ ಮುಳುಗಿ ಪುಟಾಣಿಗಳಿಬ್ಬರ ದಾರುಣ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!
    Next Article
    ವಿಶ್ವವಿಖ್ಯಾತ ನಾಡಹಬ್ಬಕ್ಕೆ ತುಳುನಾಡಿನ ರಂಗು: ಈ ಬಾರಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಸಿಗಲಿದೆ; ‘ಕಂಬಳ’ ದರುಶನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment