Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನರ ದೂರುಗಳಿಗೆ ಇನ್ಮುಂದೆ ಸಿಗಲಿದೆ ತ್ವರಿತ ಪರಿಹಾರ: ಹೊಸದಾಗಿ ‘ಪ್ರಜಾಸೇವೆ’ ಇಲಾಖೆ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್!‌

    Source: HOSADIGANTHA

    20 Jun 2026, 02:45 PM
    17 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಜನಸಾಮಾನ್ಯರ ಅಹವಾಲುಗಳು ಹಾಗೂ ದೂರುಗಳಿಗೆ ತಕ್ಷಣದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲೆಂದೇ ಪ್ರತ್ಯೇಕವಾದ ʼಪ್ರಜಾಸೇವೆʼ ಇಲಾಖೆ ಸ್ಥಾಪಿಸಲು ಅಧಿಕೃತ ಅನುಮೋದನೆ ನೀಡಲಾಗಿದೆ. ಹೊಸ ಇಲಾಖೆಯ ಉದ್ದೇಶ ಮತ್ತು ಜವಾಬ್ದಾರಿಗಳು ಪ್ರಸ್ತುತ ವಿವಿಧ ಇಲಾಖೆಗಳ ಮೂಲಕ ಸಲ್ಲಿಕೆಯಾಗುವ ಸಾರ್ವಜನಿಕರ ದೂರುಗಳು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಈ ಹೊಸ ಇಲಾಖೆಯನ್ನು ತರಲಾಗುತ್ತಿದೆ. ಸಾರ್ವಜನಿಕರು ಯಾವುದೇ […] The post ಜನರ ದೂರುಗಳಿಗೆ ಇನ್ಮುಂದೆ ಸಿಗಲಿದೆ ತ್ವರಿತ ಪರಿಹಾರ: ಹೊಸದಾಗಿ ‘ಪ್ರಜಾಸೇವೆ’ ಇಲಾಖೆ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್!‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಶ್ವವಿಖ್ಯಾತ ನಾಡಹಬ್ಬಕ್ಕೆ ತುಳುನಾಡಿನ ರಂಗು: ಈ ಬಾರಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಸಿಗಲಿದೆ; ‘ಕಂಬಳ’ ದರುಶನ!
    Next Article
    ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ: ನಾಳೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment