Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

    Source: Guaranteenws

    20 Jun 2026, 12:44 PM
    19 hours ago

    ಬೆಂಗಳೂರು, (ಜೂನ್ 20):“ಬಿಡದಿಯ ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, “ಈ ಹಿಂದೆ ಕುಮಾರಸ್ವಾಮಿ ಅವರೇ ರೈತರಿಗೆ ಪರಿಹಾರವಾಗಿ ಅಭಿವೃದ್ಧಿಪಡಿಸಿದ ಭೂಮಿಯಲ್ಲಿ 40% […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ
    Next Article
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment