Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ನಂಬಿಕೆ ಕಳೆದುಕೊಳ್ಳುತ್ತಿದ್ದೇವೆ’: ವಿಜಯೇಂದ್ರ ವಿರುದ್ಧ ಕನ್ನಡಪರ ಸಂಘಟನೆಗಳ ಅಸಮಾಧಾನ

    Source: HOSADIGANTHA

    21 Jun 2026, 03:33 AM
    7 hours ago

    ಹೊಸದಿಗಂತ ವರದಿ ಬೆಳಗಾವಿ: ಬಿಜೆಪಿ‌ ರಾಜ್ಯಾಕ್ಷ ಬಿವೈ ವಿಜಯೇಂದ್ರ ಅವರು, ಭಾನುವಾರ 21 ರಂದು ಬೆಳಗಾವಿಗೆ ಭೇಟಿಯಾಗಬೇಕಿದ್ದ ವೇಳೆ ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ವಿವಿಧ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಒತ್ತಾಯಿಸಿ 20ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಕಳೆದ ಮೂರು ತಿಂಗಳಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿವೆ. ಇಲ್ಲಿನ ಮಹಾಪೌರರು ಉಪಮಹಾಪೌರರು ಗೊತ್ತುವಳಿಯನ್ನು ಅಂಗೀಕರಿಸಲು ನಿರಾಕರಿಸುತ್ತಿರುವುದು ವಿಷಾದನೀಯ ಎಂದು ಆಕ್ರೋಶ್ ‌ಹೋರ […] The post ‘ನಂಬಿಕೆ ಕಳೆದುಕೊಳ್ಳುತ್ತಿದ್ದೇವೆ’: ವಿಜಯೇಂದ್ರ ವಿರುದ್ಧ ಕನ್ನಡಪರ ಸಂಘಟನೆಗಳ ಅಸಮಾಧಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಯೋಗ ಸಂಭ್ರಮ’: ಗಣ್ಯರಿಂದ ಸಾಮೂಹಿಕ ಯೋಗಾಭ್ಯಾಸ
    Next Article
    WEATHER | ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment