Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒತ್ತಡದ ಬದುಕಿಗೆ ಯೋಗವು ದಿವ್ಯೌಷಧ : ಜಿ.ಎಂ.ಗಂಗಾಧರಸ್ವಾಮಿ

    Source: Dinamana

    21 Jun 2026, 01:01 PM
    18 hours ago

    ದಾವಣಗೆರೆ : ನಾಗರಿಕರು ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವಂತೆ ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಮತ್ತು ಮಾನಸಿಕ ಆರೋ ಗ್ಯವನ್ನು ಕಾಪಾಡಿಕೊಳ್ಳಲು ಯೋಗ ದಿವ್ಯೌಷಧ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆಯುಷ್ ಇಲಾಖೆ,ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಏರ್ಪಡಿ ಸಿದ್ದ 12 ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ-2026 ಕಾರ್ಯಕ್ರಮದಲ್ಲಿ ಯೋಗದ ಮಹತ್ವತೆ ಉದ್ಧೇಶಿಸಿ ಮಾತನಾಡಿದರು. ‘ಆರೋಗ್ಯ ವೃದ್ಯಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯೋಗವು ಭಾರತದ ಪ್ರಾಚೀನ ಸಂಸ್ಕೃತಿ, ಪರಂಪರೆ – ಹೆಚ್. ಡಿ. ಕುಮಾರ ಸ್ವಾಮಿ
    Next Article
    ಇಡೀ ವಿಶ್ವವೇ ಒಪ್ಪಿದ ಶಾಸ್ತ್ರವೆಂದರೆ ಅದು ಯೋಗ ಶಾಸ್ತ್ರ ಮಾತ್ರ : ಡಾ|| ಶಿವಾನಂದ ಸ್ವಾಮೀಜಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment