Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಡ್ಡ ಮತದಾನ ಮಾಡಿದವರನ್ನು ಗುರುತಿಸಿ ಕ್ರಮ ಕೈಗೊಳ್ತೀವಿ : ಆರ್. ಅಶೋಕ್ ಎಚ್ಚರಿಕೆ

    Source: HOSADIGANTHA

    21 Jun 2026, 01:34 PM
    18 hours ago

    ಹೊಸದಿಗಂತ ವರದಿ ಬೆಳಗಾವಿ: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಶೀಘ್ರದಲ್ಲೇ ಗುರುತಿಸಿ, ಅವರ ರಾಜಕೀಯ ಭವಿಷ್ಯಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದರು. ಭಾನುವಾರ ನಗರದಲ್ಲಿ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರದ ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ಶಾಸಕರನ್ನು ಹೆದರಿಸಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿದರು. ನೈತಿಕತೆಯ ಬಗ್ಗೆ ಬಿಜೆಪಿಯನ್ನು ಪ್ರಶ್ನಿಸುವ […] The post ಅಡ್ಡ ಮತದಾನ ಮಾಡಿದವರನ್ನು ಗುರುತಿಸಿ ಕ್ರಮ ಕೈಗೊಳ್ತೀವಿ : ಆರ್. ಅಶೋಕ್ ಎಚ್ಚರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ
    Next Article
    ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಹೈಕಮಾಂಡ್‌ಗೆ ಪ್ರಾಥಮಿಕ ಮಧ್ಯಂತರ ವರದಿ ಸಲ್ಲಿಸಲಾಗುವುದು: ಸಿಟಿ ರವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment