Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಲ್ಲೆಂದರಲ್ಲಿ ಕಸ ಎಸೆದರೆ ಭಾರಿ ದಂಡ, ವಾಹನಗಳ ಶುಚಿಗೆ ನೀರನ್ನು ಬಳಸಬೇಡಿ : ಜಿ.ಎಂ.ಗಂಗಾಧರಸ್ವಾಮಿ

    Source: Dinamana

    22 Jun 2026, 05:38 PM
    16 hours ago

    ದಾವಣಗೆರೆ ಜೂನ್‌ 22 : ನಗರದ ಸ್ವಚ್ಛತೆಯನ್ನು ನಾಗರಿಕರು ಹಾಳು ಮಾಡಬಾರದು,ಆದರೆ, ರಸ್ತೆ ಬದಿಗಳಲ್ಲಿ ಕಸ ಸುರಿಯುತ್ತಿದ್ದಾರೆ. ಈ ಹಿಂದೆ  ಪಾಲಿಕೆ ವತಿಯಿಂದ ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದರೂ ಸಹ, ಸಾರ್ವಜನಿಕರು ಮಾತ್ರ ರಸ್ತೆ ಬದಿಗೆ ಕಸ ಎಸೆಯುವ ಅಭ್ಯಾಸವನ್ನು ಬಿ ಟ್ಟಿಲ್ಲ.ಇದರಿಂದಾಗಿ ನಗರದ ಸೌಂದರ್ಯ ಹಾಗೂ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಕಳವಳ ವ್ಯಕ್ತಪಡಿ ಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅರಿಯುತ್ತಾ, ಯೋಚಿಸುತ್ತಾ ಬೆಳೆಯುತ್ತಾ ನಾವು ನೀವು…….
    Next Article
    ಯೋಧರ ಕಲ್ಯಾಣ ನಿಧಿಗೆ ನಿವೃತ್ತ ಶಿಕ್ಷಕಿ ಕರಿಬಸಮ್ಮರವರಿಂದ 10 ಲಕ್ಷ ರೂಪಾಯಿ ಧನಸಹಾಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment