Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರು ಅಭಿವೃದ್ಧಿಗೆ ಪಕ್ಷಾತೀತ ಸಹಕಾರ: ಸಚಿವ ಕೃಷ್ಣ ಬೈರೇಗೌಡ ಭೇಟಿಯಾಗಿ ಬೆಂಬಲದ ಭರವಸೆ ನೀಡಿದ ಸಂಸದ ತೇಜಸ್ವಿ ಸೂರ್ಯ!

    Source: HOSADIGANTHA

    22 Jun 2026, 01:39 PM
    20 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ನಾಗರಿಕರ ಹಿತರಕ್ಷಣೆಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಕೈಜೋಡಿಸುವ ಮುನ್ಸೂಚನೆ ಸಿಕ್ಕಿದೆ. ಇಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಕೃಷ್ಣ ಬೈರೇಗೌಡರನ್ನು ಸಂಸದ ತೇಜಸ್ವಿ ಸೂರ್ಯ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸುದೀರ್ಘ ಸಭೆಯಲ್ಲಿ ಬೆಂಗಳೂರಿನ ಮೂಲಸೌಕರ್ಯ ಹಾಗೂ ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಪಕ್ಷಾತೀತವಾಗಿ ಕೆಲಸ […] The post ಬೆಂಗಳೂರು ಅಭಿವೃದ್ಧಿಗೆ ಪಕ್ಷಾತೀತ ಸಹಕಾರ: ಸಚಿವ ಕೃಷ್ಣ ಬೈರೇಗೌಡ ಭೇಟಿಯಾಗಿ ಬೆಂಬಲದ ಭರವಸೆ ನೀಡಿದ ಸಂಸದ ತೇಜಸ್ವಿ ಸೂರ್ಯ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಧಾನಪರಿಷತ್ ಚುನಾವಣೆಯಲ್ಲಿ ಕ್ರಾಸಿಂಗ್ ವೋಟಿಂಗ್: ಬಿಜೆಪಿಗೆ ತೀವ್ರ ಮುಜುಗರ ತಂದಿದೆ ಎಂದ ಡಿ.ವಿ. ಸದಾನಂದಗೌಡ!
    Next Article
    ಜಾತಿ ಪ್ರಮಾಣ ಪತ್ರಕ್ಕಾಗಿ ದಲಿತರ ಅಲೆದಾಟ: ಧಾರವಾಡ ಕಂದಾಯ ಅಧಿಕಾರಿಗಳ ಧೋರಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment