Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ: ಸಿಎಂ ಯೋಗಿಗೆ ಇಂದು ಎಸ್‌ಐಟಿ ವರದಿ ಸಲ್ಲಿಕೆ

    Source: Guaranteenws

    22 Jun 2026, 10:57 AM
    1 day ago

    ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ನೀಡಿರುವ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡವು (ಎಸ್ಐಟಿ) ತನ್ನ ಪ್ರಾಥಮಿಕ ವರದಿಯನ್ನು ಇಂದು (ಜೂನ್ 22) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸಲಿದೆ. ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದಲೇ ವಜಾಗೊಳಿಸಲಾಗಿದೆ. ಬ್ಯಾಂಕ್ ಟ್ರಸ್ಟ್ ಈಗಾಗಲೇ ಹೊಸ ಸಿಬ್ಬಂದಿಯನ್ನು ನೇಮಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Govt Job: ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಕನಸು ಇದೆಯೇ? ಇಲ್ಲಿ ನೇರ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕ!
    Next Article
    ಬಿಡದಿ ಟೌನ್‌ಶಿಪ್ ಜಟಾಪಟಿ: ಸಿಎಂ ಡಿಕೆಶಿ ಪತ್ರಕ್ಕೆ ಮರು ಪತ್ರ ಬರೆದ ಹೆಚ್‌ಡಿಕೆ, ಹಾಕಿದ ಷರತ್ತೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment