Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ಲಾರಿಗಳ ವಶಪಡಿಸಿಕೊಳ್ಳುವ ಕ್ರಮ ಖಂಡನೀಯ : ಶಾಸಕ ಶಿವರಾಮ ಹೆಬ್ಬಾರ್

    Source: HOSADIGANTHA

    23 Jun 2026, 07:19 AM
    8 hours ago

    ಹೊಸದಿಗಂತ ವರದಿ ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ನೆಪದಲ್ಲಿ ಮಹಾರಾಷ್ಟ್ರ ಬಿಜೆಪಿ ಸರಕಾರವು ವಶಪಡಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಹಾಗೂ ರೈತ ವಿರೋಧಿ ಕ್ರಮವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಸಾವಿರಾರು ಅಡಿಕೆ ಬೆಳೆಗಾರರು ಕಳೆದ ಎರಡು ವರ್ಷಗಳಿಂದ […] The post ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ಲಾರಿಗಳ ವಶಪಡಿಸಿಕೊಳ್ಳುವ ಕ್ರಮ ಖಂಡನೀಯ : ಶಾಸಕ ಶಿವರಾಮ ಹೆಬ್ಬಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವರ್ಷಗಳ ತಪಸ್ಸಿಗೆ ಫಲ, ವೈಭವ್‌ ಸೂರ್ಯವಂಶಿ ಕೈಸೇರಿದ ಟೀಂ ಇಂಡಿಯಾ ಜೆರ್ಸಿ
    Next Article
    ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಇ-ಮೇಲ್‌, ಬಾಂಬ್‌ ನಿಷ್ಕ್ರಿಯದಳದ ಸಿಬ್ಬಂದಿ ಆಗಮನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment