Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿನಲ್ಲಿ ವೃದ್ಧ ದಂಪತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌: ಇದು ಕೊಲೆಯಲ್ಲ, ಆತ್ಮಹತ್ಯೆ!

    Source: HOSADIGANTHA

    24 Jun 2026, 10:10 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ವೃದ್ಧ ದಂಪತಿ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಸಂಪಿಗೆಹಳ್ಳಿಯ ನಿವಾಸದಲ್ಲಿ ಸುಮಿತ್ರಾ ಪ್ರಸಾದ್ (77) ಹಾಗೂ ಶಿವಾನಂದಂ ಪ್ರಸಾದ್‌ (83) ಮೃತದೇಹ ಪತ್ತೆಯಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಭಾವುಕ ಸತ್ಯವೊಂದು ಹೊರಬಿದ್ದಿದೆ. ಪತ್ನಿ ಸುಮಿತ್ರಾಗೆ ಕಣ್ಣು ಕಾಣಿಸುತ್ತಿರಲಿಲ್ಲ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದ್ದಕ್ಕಿದ್ದಂತೆಯೇ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. […] The post ಬೆಂಗಳೂರಿನಲ್ಲಿ ವೃದ್ಧ ದಂಪತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌: ಇದು ಕೊಲೆಯಲ್ಲ, ಆತ್ಮಹತ್ಯೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಅಮ್ಮ ನನ್ನನ್ನು ಸ್ವತಂತ್ರವಾಗಿ ಇರಲು ಬಿಡ್ತಾ ಇರಲಿಲ್ಲ: ತ್ರಿಬಲ್‌ ಮರ್ಡರ್‌ ಹಂತಕಿ ಶ್ವೇತಾ ಹೇಳಿಕೆ
    Next Article
    ಕೆಆರ್‌ಪುರಂ ತ್ರಿಬಲ್‌ ಮರ್ಡರ್‌ ಕೇಸ್‌: ಕಡೆಗೂ ಪುದುಚೇರಿಯಲ್ಲಿ ಸಿಕ್ಕಿದ ಆರೋಪಿ ಶ್ವೇತಾ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment