Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೀಸಲಾತಿ ಕೊನೆಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆಯೇ ? : ಜೈರಾಮ್ ರಮೇಶ್ ಹೇಳಿದ್ದೇನು ?

    Source: Nudikarnataka

    24 Jun 2026, 02:16 PM
    17 hours ago

    ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷವು ಮೊದಲು ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಡಿಲಿಮಿಟೇಷನ್‌ ಜಾರಿಗೆ ತರಲು ಬಯಸುತ್ತಿದೆ. ಮೀಸಲಾತಿಯನ್ನೇ ಸಂಪೂರ್ಣವಾಗಿ ಕೊನೆಗೊಳಿಸುವುದು ಅದರ ಅಂತಿಮ ಉದ್ದೇಶ ಎಂದು ಹೇಳಿದ್ದಾರೆ. ಸರ್ಕಾರವು ಮಹಿಳಾ ಮೀಸಲಾತಿಯ ಬಗ್ಗೆ ನಿಜವಾಗಿಯೂ ಕಾಳಜಿ […] The post ಮೀಸಲಾತಿ ಕೊನೆಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆಯೇ ? : ಜೈರಾಮ್ ರಮೇಶ್ ಹೇಳಿದ್ದೇನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 
    Next Article
    SC-ST ನಿರುದ್ಯೋಗಿ ಯುವಕ,ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment