Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯುತ್ ಕ್ಷೇತ್ರ ಖಾಸಗೀಕರಣ ಕೈಬಿಡದಿದ್ದರೆ ಉಗ್ರ ಹೋರಾಟ : ಕರವೇ ಎಚ್ಚರಿಕೆ

    Source: Nudikarnataka

    25 Jun 2026, 08:38 AM
    7 hours ago

    ಸರ್ಕಾರದ ಸೇವಾ ಇಲಾಖೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದ್ದು ಇದನ್ನು ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ಸಂಘಟನೆ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಮಂಡ್ಯ ಜಿಲ್ಲಾಧ್ಯಕ್ಷರಾದ ಹೆಚ್ ಡಿ ಜಯರಾಂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಏಷ್ಯಾ ಖಂಡದಲ್ಲಿಯೇ ಮೊದಲು ಮೈಸೂರು ಸಂಸ್ಥಾನದ ಅರಸರು ಜಲವಿದ್ಯುತ್ ತಯಾರಿಸಿದ ಕೀರ್ತಿ ಹೊಂದಿದ್ದು ಇತಂಹ ಐತಿಹಾಸಿಕ ಪಾರಂಪರಿಕ ಹಿನ್ನಲೆ ಹೊಂದಿರುವ ಮತ್ತು ಸಾರ್ವಜನಿಕ […] The post ವಿದ್ಯುತ್ ಕ್ಷೇತ್ರ ಖಾಸಗೀಕರಣ ಕೈಬಿಡದಿದ್ದರೆ ಉಗ್ರ ಹೋರಾಟ : ಕರವೇ ಎಚ್ಚರಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
    Next Article
    ಎಸ್.ಐ.ಆರ್ | ಮದ್ದೂರು ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಭೇಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment