Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಐತಿಹಾಸಿಕ ಕ್ಷಣ: ಮೂರು ರಾಜ್ಯಗಳ ಸಿಎಂ ಹಸ್ತದಲ್ಲಿ ತುಂಗೆ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಲೋಕಾರ್ಪಣೆ

    Source: HOSADIGANTHA

    25 Jun 2026, 07:50 AM
    9 hours ago

    ಹೊಸದಿಗಂತ ವರದಿ ವಿಜಯನಗರ: ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಗಳ ನೂತನ ಸ್ಪಿಲ್ ವೇಗಳನ್ನು ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ಜಂಟಿಯಾಗಿ ಗುರುವಾರ ಲೋಕಾರ್ಪಣೆ ಮಾಡಿದರು. ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶದ ಸಿಎಂ ಎನ್.‌ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಹಾಗೂ ಕೇಂದ್ರ ಜಲ ಶಕ್ತಿ ‌ಸಚಿವ ಸಿ.ಆರ್. ಪಾಟೀಲ್ ಅವರು ಗೇಟ್ ನಂ. 18, 19, 20, 21 ನೇ ಗೇಟ್‌ ಬಟನ್ ಒತ್ತುವ ಮೂಲಕ […] The post ಐತಿಹಾಸಿಕ ಕ್ಷಣ: ಮೂರು ರಾಜ್ಯಗಳ ಸಿಎಂ ಹಸ್ತದಲ್ಲಿ ತುಂಗೆ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಲೋಕಾರ್ಪಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ : ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ
    Next Article
    ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನಕ್ಕೆ ಬಂದಿಳಿದ ತೆಲಂಗಾಣ ಮುಖ್ಯಮಂತ್ರಿ-ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment