Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

    Source: just kannada

    26 Jun 2026, 07:32 AM
    12 hours ago

    ಬೆಂಗಳೂರು,ಜೂನ್,26,2026 (www.justkannada.in): ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ. ರೈತರ ಒಪ್ಪಿಗೆ ಪಡೆದು ಟೌನ್ ಶಿಪ್ ಮಾಡುತ್ತೇವೆ ಎಂದು  ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಯಾವುದೇ ಗೊಂದಲ ಇಲ್ಲದೇ ಟೌನ್ ಶಿಪ್ ಮಾಡಬೇಕು. ರೈತರ ಒಪ್ಪಿಗೆ ಪಡೆದು ಟೌನ್ ಶಿಪ್ ಮಾಡುತ್ತೇವೆ ಪರಿಹಾರ ಸಾಕಾಗ್ತಿಲ್ಲ ಅಂದರೆ ಮತ್ತೆ ಪರಿಶೀಲನೆ ಮಾಡಬಹುದು. ಹೆಚ್ಚು ಪರಿಹಾರ ಬೇಕು ಅಂದರೆ ಕೊಡುವ ಕೆಲಸ ಮಾಡುತ್ತೇವೆ ಎಂದರು. ಎಐ ಹಬ್ ಗೋಸ್ಕರ ಟೌನ್ […] The post ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ
    Next Article
    ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ: ವಾರ ಕಳೆದರೂ ಅಬಕಾರಿ ಡಿಸಿ ವಿರುದ್ಧ ಕ್ರಮವಿಲ್ಲ..?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment