Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧರ್ಮಗಳ ನಡುವೆ ಸೇತುವೆಯಾದ ಮೊಹರಂ: ಹಿಂದು-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾಯಿತು ಈ ಗ್ರಾಮ!

    Source: HOSADIGANTHA

    26 Jun 2026, 03:52 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮ ಮತ್ತೊಮ್ಮೆ ಧಾರ್ಮಿಕ ಸೌಹಾರ್ದದ ಪ್ರತೀಕವಾಗಿ ಗಮನ ಸೆಳೆದಿದೆ. ಹಿಂದು ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ, ಶತಮಾನಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ಈ ಬಾರಿಯೂ ಹಿಂದು ಮತ್ತು ಮುಸ್ಲಿಂ ಸಮುದಾಯದವರು ಸೇರಿ ಮೊಹರಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡಿದ್ದಾರೆ. ಮೊಹರಂ ಅಂಗವಾಗಿ ಗ್ರಾಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಂಪ್ರದಾಯಬದ್ಧ ಆಚರಣೆಗಳು ಹಾಗೂ ಭವ್ಯ ಮೆರವಣಿಗೆ ನಡೆಯಿತು. ಅಲಾಯಿ ದೇವರನ್ನು ಡೋಲಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ […] The post ಧರ್ಮಗಳ ನಡುವೆ ಸೇತುವೆಯಾದ ಮೊಹರಂ: ಹಿಂದು-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾಯಿತು ಈ ಗ್ರಾಮ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
    Next Article
    ಸಾಧನೆಗೆ ಇನ್ನೊಂದು ಹೆಸರೇ ಮೋದಿ : ಸಂಸದ ಗೋವಿಂದ ಎಂ. ಕಾರಜೋಳ ಶ್ಲಾಘನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment