Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರತೀ ವರ್ಷವೂ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ ಘೋಷಣೆ

    Source: HOSADIGANTHA

    27 Jun 2026, 08:45 AM
    8 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇನ್ಮುಂದೆ ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟ್ರಂಪೆಟ್ ಸರ್ಕಲ್ ಬಳಿ ಕೆಂಪೇಗೌಡರ ಗುರುತನ್ನು ಪ್ರತಿಬಿಂಬಿಸುವ ಮತ್ತೊಂದು ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ಗೆ ಸೀಮಿತ ಮಾಡೋದಿಲ್ಲ ಎಂದಿದ್ದಾರೆ. […] The post ಪ್ರತೀ ವರ್ಷವೂ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೀಕೆಂಡ್‌ ಬಂತೆಂದು ಕಾಫಿನಾಡಿಗೆ ದಾಪುಗಾಲಿಟ್ಟ ಜನ! ಸೀತಾಳಯ್ಯನಗಿರಿ ಬಳಿ ಸಿಕ್ಕಿಹಾಕಿಕೊಂಡ ನೂರಾರು ಕಾರು
    Next Article
    ಕೈಯಲ್ಲಿದ್ದ ಹಣ್ಣಿಗಾಗಿ ಓಡಿಬಂದ ಮಂಗಗಳು, ಬೆಟ್ಟದಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment