Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ – ದಾಂಧಲೆ : ಎಚ್‌ಡಿಕೆ ಚೇಲಾಗಳಿಗೆ ಹೆದರಲ್ಲ ಎಂದ ಪ್ರದೀಪ್ ಈಶ್ವರ್

    Source: Nudikarnataka

    27 Jun 2026, 01:28 PM
    8 hours ago

    ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್ ಅವರನ್ನು ‘ಹುಚ್ಚ-ಹುಚ್ಚ’ ಎಂದು ಕೂಗಿರುವ ಜೆಡಿಎಸ್‌ ಕಾರ್ಯಕರ್ತರು, ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ. ದಾಂಧಲೆ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತವು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರದೀಪ್ ಈಶ್ವರ್ ಬರುತ್ತಿದ್ದಂತೆಯೇ, ಅವರ ಮೇಲೆ ಜೆಡಿಎಸ್‌ ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ವೇದಿಕೆಯ ಮುಂಭಾಗದಲ್ಲೇ ಚಪ್ಪಲಿಗಳನ್ನು ಕೈಯಲ್ಲಿ […] The post ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ – ದಾಂಧಲೆ : ಎಚ್‌ಡಿಕೆ ಚೇಲಾಗಳಿಗೆ ಹೆದರಲ್ಲ ಎಂದ ಪ್ರದೀಪ್ ಈಶ್ವರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ ಹಾಕಿಲ್ಲ; ವೀರೇಶ್ವರ ಪುಣ್ಯಾಶ್ರಮದ ಟ್ರಸ್ಟ್ ಸದಸ್ಯರ ಸ್ಪಷ್ಟನೆ | Kallayyajja
    Next Article
    ಮೂಲ ಸೌಕರ್ಯ ಅಭಿವೃದ್ದಿಗೆ ಒತ್ತು : ಶಾಸಕ ಉದಯ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment