Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

    Source: Guaranteenws

    27 Jun 2026, 11:11 AM
    14 hours ago

    ಬೀದರ್: ಶ್ರೀರಾಮ ಮತ್ತು ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌‌ಗಳು ವೈರಲ್ ಆಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.. ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಮುನ್ನವೇ ಈ ಪ್ರಚೋದನಕಾರಿ ಬೆಳವಣಿಗೆ ನಡೆದಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಶ್ರೀರಾಮ ಮತ್ತು ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್‌‌ಗಳನ್ನು ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಘಟನೆ ನಡೆದಿದೆ. ಬಸವಕಲ್ಯಾಣದ ಅಕ್ಕಮಹಾದೇವಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    Next Article
    ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment