Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾಧಕರಿಗೆ ಸಂದ ನಾಡಪ್ರಭು ಗೌರವ: ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್, ಎಂಜಿನಿಯರ್ ವಿಶ್ವನಾಥ್‌ಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ!

    Source: HOSADIGANTHA

    27 Jun 2026, 05:30 PM
    14 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ರಾಜ್ಯ ಸರ್ಕಾರ ಇಂದು ಬೆಂಗಳೂರಿನ ಚಲ್ಲಘಟ್ಟದಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ, ವಿವಿಧ ರಂಗಗಳ ಗಣ್ಯ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಧಕರಿಗೆ ಪ್ರಶಸ್ತಿ ಫಲಕ, ಶಾಲು ಹಾಗೂ ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹೆಮ್ಮೆಯ ಕನ್ನಡಿಗ ರಾಹುಲ್ ದ್ರಾವಿಡ್‌ಗೆ ಕ್ರಿಕೆಟ್ ಜಗತ್ತಿಗೆ ಮತ್ತು ಬೆಂಗಳೂರಿನ ಕ್ರೀಡಾ ತರಬೇತಿ ವ್ಯವಸ್ಥೆಗೆ ನೀಡಿದ ಅಪ್ರತಿಮ […] The post ಸಾಧಕರಿಗೆ ಸಂದ ನಾಡಪ್ರಭು ಗೌರವ: ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್, ಎಂಜಿನಿಯರ್ ವಿಶ್ವನಾಥ್‌ಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Good Night | ನಿದ್ರೆಯೊಂದು ಸಾಕು… ನಾಳೆಯ ಯಶಸ್ಸಿನ ಬಾಗಿಲು ತೆರೆಯಲು
    Next Article
    ಆರ್‌ಎಸ್‌ಎಸ್ ವಿರುದ್ಧದ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯದ ಸಮನ್ಸ್; ಖುದ್ದು ಹಾಜರಾಗಲು ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment