Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿಗೆ ಮೊದಲ ಟನಲ್ ರಸ್ತೆ ಭಾಗ್ಯ: ಹೆಬ್ಬಾಳ ಸಂಚಾರ ದಟ್ಟಣೆಗೆ ಇಂದೇ ಸಿಗಲಿದೆ ಮುಕ್ತಿ!

    Source: HOSADIGANTHA

    28 Jun 2026, 04:05 AM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಟನಲ್ (ಸುರಂಗ) ರಸ್ತೆ ಕಾಮಗಾರಿಗೆ ಇಂದು ಅಧಿಕೃತವಾಗಿ ಭೂಮಿಪೂಜೆ ನೆರವೇರಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗಿನ ಈ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಳಗ್ಗೆ 9:30 ಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ನಿನ್ನೆಯೇ ಸ್ಥಳ ಪರಿಶೀಲನೆ ನಡೆಸಿ ಸಿದ್ಧತೆಗಳನ್ನು ಖಾತ್ರಿಪಡಿಸಿದ್ದಾರೆ. 2.2 ಕಿ.ಮೀ ಉದ್ದದ ಪೈಲಟ್ ಪ್ರಾಜೆಕ್ಟ್ ಇದು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸುವ ಮಹತ್ವದ ಪೈಲಟ್ […] The post ಬೆಂಗಳೂರಿಗೆ ಮೊದಲ ಟನಲ್ ರಸ್ತೆ ಭಾಗ್ಯ: ಹೆಬ್ಬಾಳ ಸಂಚಾರ ದಟ್ಟಣೆಗೆ ಇಂದೇ ಸಿಗಲಿದೆ ಮುಕ್ತಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರ್ಕಾರಿ ಶಾಲೆಗಳಲ್ಲೂ ಹೈಟೆಕ್ ಶಿಕ್ಷಣ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ‘ಸ್ಟೀಮ್’ ತರಗತಿಗಳು ಆರಂಭ!
    Next Article
    🔴 LIVE | Ayodhya Ram Mandir Donation Theft Row: FIR ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದ ಎಸ್ಐಟಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment