Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್‌ಐಆರ್ ಮೇಲೆ ಕಣ್ಣಿಡಿ… ಇಲ್ಲವಾದರೆ ರಾಜಕೀಯ ಸಂಕಷ್ಟ ಖಚಿತ: ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸಂದೇಶ

    Source: HOSADIGANTHA

    28 Jun 2026, 12:02 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಿರ್ಲಕ್ಷ್ಯ ತೋರಿದರೆ ಅದರ ಪರಿಣಾಮ ರಾಜಕೀಯ ಭವಿಷ್ಯದ ಮೇಲೆಯೇ ಬೀಳಬಹುದು ಎಂದು ಅವರು ಎಚ್ಚರಿಸಿದರು. ಮತದಾರರ ಪಟ್ಟಿಯತ್ತ ಗಮನ ಮೈಸೂರಿನಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಪ್ರಕ್ರಿಯೆಯ ಪ್ರಮುಖ ಹಂತವಾಗಿದ್ದು, ಯಾವುದೇ ಅರ್ಹ […] The post ಎಸ್‌ಐಆರ್ ಮೇಲೆ ಕಣ್ಣಿಡಿ… ಇಲ್ಲವಾದರೆ ರಾಜಕೀಯ ಸಂಕಷ್ಟ ಖಚಿತ: ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸಂದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2028 ಕರ್ನಾಟಕ, 2029 ದೆಹಲಿ… ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಿ.ಕೆ ಶಿವಕುಮಾರ್ ವಿಶ್ವಾಸ
    Next Article
    OGP 2027 Batch 6 Starts Tomorrow: Open Orientation Session with Vinay Sir

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment