Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ : ದಲಿತ ಸಂಘಟನೆಗಳಿಂದ ಪ್ರತಿಭಟನೆ

    Source: Dinamana

    29 Jun 2026, 08:04 AM
    15 hours ago

    ಜಗಳೂರು: ತಾಲೂಕಿನ ಚಿಕ್ಕಮಲ್ಲನ ಒಳ್ಳೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣೆ ಎರಚಿ ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘಟನೆಗಳ ವತಿಯಿಂದ ದಿಢೀರ್ ಪ್ರತಿಭಟನೆ ನಡೆಸಲಾಯಿತು. Read also : Political analysis|ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು ಗ್ರಾಮದಲ್ಲಿ ಅಳವಡಿಸಲಾಗಿದ್ದ ಅಂಬೇಡ್ಕರ್ ನಾಮಫಲಕದಲ್ಲಿನ ಭಾವಚಿತ್ರಕ್ಕೆ ಸೋಮವಾರ ಮುಂಜಾನೆ ಕಿಡಿಗೇಡಿಗಳು ಸಗಣೆ ಎರಚಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಿತ್ರತ್ವ ಅಥವಾ ಸಹಜತೆಗೆ ದ್ರೋಹ…….
    Next Article
    ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment