Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

    Source: nammaudupi

    29 Jun 2026, 05:17 PM
    14 hours ago

    ಬೆಂಗಳೂರು, ಜೂ.29: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಚಲ್ಲಘಟ್ಟದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು. ದೂರದೃಷ್ಟಿಯ ಮಹಾನ್ ಚೇತನ, ಕೆರೆಗಳನ್ನು ಕಟ್ಟಿದ ಭಗೀರಥ, ದೇವಸ್ಥಾನಗಳನ್ನು ನಿರ್ಮಿಸಿದ ದೈವ ಭಕ್ತ, ಪೇಟೆಗಳನ್ನು ನಿರ್ಮಿಸಿ ಎಲ್ಲಾ ಜಾತಿ – ಧರ್ಮದ ಜನತೆಗೆ ಸಮವಾಗಿ ಕಂಡು ಆರ್ಥಿಕ ಶಕ್ತಿಯನ್ನು ನೀಡಿದ ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ ಸಾಗಲಿದೆ ಎಂದು ಸಿಎಂ ಹೇಳಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ […] The post ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗಮನ ಸೆಳೆದ ಕಾವ್ಯ ಹಂದೆ ಅಭಿನಯದ ಏಕವ್ಯಕ್ತಿ ಪ್ರದರ್ಶನ
    Next Article
    ಕಾಪು: ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಸಭೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment