Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಡಪ್ರಭು ಕೆಂಪೇಗೌಡರ ತತ್ವ-ಆದರ್ಶ ಅಳವಡಿಸಿಕೊಳ್ಳಿ :  ಶಾಸಕ ರವಿಕುಮಾರ್

    Source: Nudikarnataka

    30 Jun 2026, 11:01 AM
    15 hours ago

    ಮಂಡ್ಯ : ಪ್ರಸ್ತುತ ಜಾಗತಿಕ ತಂತ್ರಜ್ಞಾನ ನಗರವಾಗಿರುವ ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದವರು ನಾಡ ಪ್ರಭು ಕೆಂಪೇಗೌಡರು. ಅವರ ಆಡಳಿತ ಅವಧಿಯಲ್ಲಿ ಉತ್ತಮ ನರಗವನ್ನು ನಿರ್ಮಾಣ ಮಾಡುವ ದೂರದೃಷ್ಟಿಯಿಂದ ಬೆಂಗಳೂರು ನಗರವನ್ನು ಕಟ್ಟಿದರು. ಅವರ ತತ್ವ ಆದರ್ಶಗಳು ಹಾಗೂ ಅವರ ಸಾಧನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ಶಾಸಕ ಪಿ. ರವಿಕುಮಾರ್ ತಿಳಿಸಿದರು. ಇಂದು ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ […] The post ನಾಡಪ್ರಭು ಕೆಂಪೇಗೌಡರ ತತ್ವ-ಆದರ್ಶ ಅಳವಡಿಸಿಕೊಳ್ಳಿ :  ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದಿಂದ SSLC, PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    Next Article
    ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆದ್ರೆ ಅಪಾಯ | ಸರ್ಕಾರಿ ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಕಡ್ಡಾಯ ಎಂದ ಸಿಎಂ ಡಿ ಕೆ ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment