Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ | ಚುನಾವಣಾ ಆಯೋಗ ಕೇಳುವ ‘ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ’ ಇನ್ನೂ ಗ್ರಾ.ಪಂ.ಗಳಲ್ಲೇ ಸಿಗಲಿವೆ: ಆದೇಶ ಹೊರಡಿಸಿದ ಸರ್ಕಾರ

    Source: Nudikarnataka

    30 Jun 2026, 07:27 AM
    20 hours ago

    ರಾಜ್ಯದಲ್ಲಿ ಇಂದಿನಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಆರಂಭವಾಗಲಿದೆ. ರಾಜ್ಯದಲ್ಲಿ ಬೃಹತ್ ಸಂಖ್ಯೆಯ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ. ಅರ್ಹ ಮತದಾರರ ಹೆಸರು ಡಿಲೀಟ್‌ ಆಗದಂತೆ ತಡೆಯಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಎಸ್‌ಐಆರ್‌ನಲ್ಲಿ ಪುರಾವೆಯಾಗಿ ಕೇಳಲಾಗುವ ದಾಖಲೆಗಳಲ್ಲಿ ಒಂದಾದ ‘ಶಾಶ್ವತ ನಿವಾಸ ಪ್ರಮಾಣಪತ್ರ’ವನ್ನು ಅಗತ್ಯವಿರುವ ಎಲ್ಲ ಮತದಾರರಿಗೆ ಒದಗಿಸಲು ಆದೇಶಿಸಿದೆ. ಜೊತೆಗೆ, 7 ದಿನಗಳಲ್ಲಿ ರಾಜ್ಯಾದ್ಯಂತ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಕಂದಾಯ ಇಲಾಖೆಯು ಸೋಮವಾರ (ಜೂನ್ 29) […] The post ಎಸ್ಐಆರ್ | ಚುನಾವಣಾ ಆಯೋಗ ಕೇಳುವ ‘ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ’ ಇನ್ನೂ ಗ್ರಾ.ಪಂ.ಗಳಲ್ಲೇ ಸಿಗಲಿವೆ: ಆದೇಶ ಹೊರಡಿಸಿದ ಸರ್ಕಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿ.ವಿ.ಗಳಿಂದಲೇ ಅತಿಥಿ ಉಪನ್ಯಾಸಕರ ನೇಮಕ ಆದೇಶ ಹಿಂಪಡೆಯಲು ಮಧು ಮಾದೇಗೌಡ ಒತ್ತಾಯ
    Next Article
    ರಾಜ್ಯದಲ್ಲಿ ಇಂದಿನಿಂದ ಎಸ್ಐಆರ್ ಶುರು; ಅತಿ ಹೆಚ್ಚು ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment